Friday, October 4, 2024

archiveTHUDAR TRUST

ಜಿಲ್ಲೆದಕ್ಷಿಣ ಕನ್ನಡಸುದ್ದಿ

ತುಡರ್ ಸೇವಾ ಟ್ರಸ್ಟ್(ರಿ.) ಬಂಟ್ವಾಳ ವತಿಯಿಂದ ಸಹಾಯಧನ ವಿತರಣೆ – ಕಹಳೆ ನ್ಯೂಸ್

ಬಂಟ್ವಾಳ : ತುಡರ್ ಸೇವಾ ಟ್ರಸ್ಟ್(ರಿ.) ಬಂಟ್ವಾಳ ವತಿಯಿಂದ 37,38,39,40 ನೇ ಸೇವಾ ಯೋಜನೆಯ ಫಲಾನುಭವಿಗಳಿಗೆ ಸಹಾಯಧನವನ್ನು ಬಂಟ್ವಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿತರಣೆ ಮಾಡಲಾಯಿತು. 37 ನೇ ಸೇವಾ ಯೋಜನೆ ಮಂಗಳೂರು ತಾಲೂಕಿನ ಬಿಜೈ ಸಮೀಪದ ರೋಡ್ ಕಂಪೌಂಡ್ ನಿವಾಸಿ ಮ್ಯಾಕ್ಸಿಮ್ ಡಿಸೋಜಾ ಅವರ ಬೆನ್ನುಮೂಳೆ ಕ್ಯಾನ್ಸರ್ ಚಿಕಿತ್ಸೆಗೆ ನಮ್ಮ ಸಂಸ್ಥೆಯ ವತಿಯಿಂದ 10,000₹ ನ್ನು ಜೂನ್ 28 ರಂದು ಸೋಮವಾರ ದಂದು ಸದಸ್ಯರ ಸಮ್ಮುಖದಲ್ಲಿ ಚೆಕ್ ಮುಖಾಂತರ ಹಸ್ತಾಂತರಿಸಲಾಯಿತು....