Friday, September 20, 2024

archiveThulunadu

ಸುದ್ದಿ

ಆಟಿ ಅಮಾವಾಸ್ಯೆಗೆ ಪಾಲೆ ಮರದ ಕಷಾಯ ಕುಡಿದ್ರಾ? – ಕಹಳೆ ನ್ಯೂಸ್

ಆಷಾಢ ಮಾಸ ಕಳೆದಿದೆ, ತುಳುನಾಡಿನ ಜನರು ಆಟಿ ಅಮಾವಾಸ್ಯೆಯನ್ನು ವಿಶೇಷವಾಗಿ ಹಾಲೆ ಮರದ ಕಷಾಯ ಕುಡಿಯುವ ಮೂಲಕ ಆಚರಿಸಿದ್ದಾರೆ. ವೇದಮಾಯು ಆಯುರ್ವೇದಿಕ್ ಕ್ಲಿನಿಕ್ ವತಿಯಿಂದ ಮಂಗಳೂರಿನಲ್ಲಿ ಎರಡು ಕಡೆ ಉಚಿತವಾಗಿ ಜನರಿಗೆ ಕಷಾಯವನ್ನು ವಿತರಣೆ ಮಾಡಲಾಗಿದೆ. ತುಳುನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಸೇವೆಯನ್ನು ಮಾಡಲಾಗುತ್ತಿದೆ. ಆಷಾಢ ಅಮಾವಾಸ್ಯೆಯ ದಿನವನ್ನು ಕರಾವಳಿ ಭಾಗದಲ್ಲಿ ಆಟಿ ಅಮಾವಾಸ್ಯೆ ಎಂದು ಕರೆಯುತ್ತಾರೆ. ಕರಾವಳಿ ಭಾಗದಲ್ಲಿ ಆಟಿ ಅಮಾವಾಸ್ಯೆಯೇ ಘಟ್ಟದ ಮೇಲಿನ ಪ್ರದೇಶದಲ್ಲಿ...
ಸುದ್ದಿ

ತುಳುನಾಡ ದೈವದ ಚಾವಡಿಯಲ್ಲಿ ಮೈಸೂರು ಮಹಾರಾಜ ಯಧುವೀರ್ ಒಡೆಯರ್ | ಬ್ರಹ್ಮ ಬೈದರ್ಕಳ ಶಿವರಾಯ ದೈವದಿಂದ ಅಭಯ – ಕಹಳೆ ನ್ಯೂಸ್

ಉಡುಪಿ: ಚಿಕ್ಕ ವಯಸ್ಸಿನಲ್ಲೇ ಪಟ್ಟ ಒಲಿದು ಬಂದಿದೆ. ಧೈರ್ಯದಿಂದ ಮುಂದೆ ಸಾಗು, ನಿನ್ನ ಹಿಂದೆ ನಾನಿದ್ದೇನೆ. ಯಾವುದೇ ಭಯ ಬೇಡ. ನಿನಗೆ ನನ್ನ ಅಭಯ ಹಸ್ತವಿದೆ ಎಂದು ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ ಬ್ರಹ್ಮ ಬೈದರ್ಕಳ ಮತ್ತು ಶಿವರಾಯ ದೈವಗಳು ಅಭಯ ನೀಡಿವೆ. ಜಿಲ್ಲೆಯ ಕಾರ್ಕಳ ತಾಲೂಕಿನ ತಿಂಗಳೆ ಗ್ರಾಮದಲ್ಲಿ ವರ್ಷಾವಧಿ ದೈವದ ನೇಮೋತ್ಸವ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಕರಾವಳಿಯ ದೈವಾರಾಧನೆಯಲ್ಲಿ ಮೈಸೂರು ಮಹಾರಾಜ...