Friday, September 20, 2024

archiveTippu Jayanthi

ಸುದ್ದಿ

ಉಡುಪಿ ಜಿಲ್ಲೆಯಲ್ಲಿ ನಾಮಕಾವಸ್ಥೆಯ ಟಿಪ್ಪು ಜಯಂತಿ ಆಚರಣೆ – ಕಹಳೆ ನ್ಯೂಸ್

ಉಡುಪಿ: ಜಿಲ್ಲೆಯಲ್ಲಿಂದು ನಾಮಕಾವಸ್ಥೆಯ ಟಿಪ್ಪು ಜಯಂತಿ ಆಚರಣೆ ನಡೆಯಿತು. ಮಣಿಪಾಲದ ರಜತಾದ್ರಿ ಜಿಲ್ಲಾಡಳಿತ ಸಂಕೀರ್ಣದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಟಿಪ್ಪು ಜಯಂತಿಯಲ್ಲಿ ಉಸ್ತುವಾರಿ ಸಚಿವೆ ಜಯಮಾಲ, ಸಂಸದೆ ಶೋಭಾ ಕರಂದ್ಲಾಜೆ, ಎಂಎಲ್ ಸಿ ಕೋಟಾ ಶ್ರೀನಿವಾಸ ಪೂಜಾರಿ, ಎಂಎಲ್‌ಎ ರಘುಪತಿ ಭಟ್, ಎಂಎಲ್ ಸಿ ಪ್ರತಾಪ್ ಚಂದ್ರ ಶೆಟ್ಟಿ ಸೇರಿದಂತೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಮೂರು ಪಕ್ಷದ ಯಾವುದೇ ನಾಯಕರು, ಮುಖಂಡರು ಭಾಗವಹಿಸದೆ ಟಿಪ್ಪು...
ಸುದ್ದಿ

ಸಿಎಂಗೆ ಟಿಪ್ಪು ಜಯಂತಿ ಕಾರ‍್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಒತ್ತಾಯ: ಸಚಿವ ಜಮೀರ್ ಅಹಮದ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ಹಿಂಸೆಯ ಕಿಡಿ ಹೊತ್ತಿಸಿದ್ದ ವಿವಾದಿತ ಟಿಪ್ಪು ಜಯಂತಿ ಆಚರಣೆಗೆ ಕಾಂಗ್ರೆಸ್ ಸಜ್ಜಾಗಿದೆ. ಏನೇ ಆದರೂ ಜಯಂತಿ ಆಚರಿಸಿಯೇ ತೀರುವ ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ನಾಯಕರು ಶನಿವಾರ ಸರ್ಕಾರದ ವತಿಯಿಂದ ಖಾಕಿ ಭದ್ರತೆಯಲ್ಲಿ ಕಾರ‍್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸನ್ನದ್ಧರಾಗಿದ್ದಾರೆ. ಸಿಎಂ ಗೈರಿನ ಹೊರತಾಗಿಯೂ ಶನಿವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾರ‍್ಯಕ್ರಮವನ್ನು ನಿಭಾಯಿಸುವ ಜವಾಬ್ದಾರಿಯನ್ನು ಸಚಿವ ಜಮೀರ್ ಅಹಮದ್ ಹೊತ್ತಿದ್ದಾರೆ. ಇತರ ಜೆಡಿಎಸ್...
ಸುದ್ದಿ

ಟಿಪ್ಪು ಜಯಂತಿ, ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳುವ ಪ್ರಯತ್ನ ಮಾಡಬಾರದು: ಡಾ.ಸುಮನ್ ಪನ್ನೇಕರ್ – ಕಹಳೆ ನ್ಯೂಸ್

ಮಡಿಕೇರಿ: ನ. 10ರಂದು ನಡೆಯಲಿರುವ `ಟಿಪ್ಪು ಜಯಂತಿ'ಗೆ ಅಗತ್ಯ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳುವ ಪ್ರಯತ್ನವನ್ನು ಯಾರೂ ಮಾಡಬಾರದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಪನ್ನೇಕರ್ ಮನವಿ ಮಾಡಿದ್ದಾರೆ. ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂದರ್ಭದ ದುರ್ಲಾಭ ಪಡೆದು ಶಾಂತಿ ಕದಡುವ ಪ್ರಯತ್ನಗಳಿಗೆ ಮುಂದಾಗುವ ಯಾವುದೇ ಪ್ರಯತ್ನಗಳು ಕಂಡು ಬಂದಲ್ಲಿ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಅಂತಹವರನ್ನು ಬಂಧಿಸಲಿದೆಯೆಂದು ಎಚ್ಚರಿಕೆ ನೀಡಿದರು. ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಕೊಡಗಿನ ಜಿಲ್ಲಾ...
ಸುದ್ದಿ

ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಶಾಸಕ – ಕಹಳೆ ನ್ಯೂಸ್

ಉಡುಪಿ: ರಾಜ್ಯ ಸರ್ಕಾರ ಆಚರಿಸಲು ನಿರ್ಧರಿಸಿರುವ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬಿಜೆಪಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದಿರುವ ಶಾಸಕ ಸುಕುಮಾರ್ ಶೆಟ್ಟಿ, ಕರ್ನಾಟಕ ಸರ್ಕಾರ ನೆಡೆಸಲು ನಿರ್ಧರಿಸಿರುವ ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರದಂತೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ನಡೆಸುವ ಕಾರ್ಯಕ್ರಮದಲ್ಲಿ ನನ್ನ ಹೆಸರನ್ನು ಮುದ್ರಿಸಬಾರದು ಎಂದು ಮನವಿ ಮಾಡಿದ್ದಾರೆ....
ಸುದ್ದಿ

ಟಿಪ್ಪು ಜಯಂತಿ ಆಚರಣೆ ಬದಲು ಪ್ರಕೃತಿ ವಿಕೋಪದ ಸಂತ್ರಸ್ತರ ಕಲ್ಯಾಣಕ್ಕೆ ವಿನಿಯೋಗಿಸಿ: ಸಿಎನ್‍ಸಿ ಒತ್ತಾಯ – ಕಹಳೆ ನ್ಯೂಸ್

ಮಡಿಕೇರಿ: ಟಿಪ್ಪು ಜಯಂತಿ ಆಚರಣೆ ಬದಲು ಅದಕ್ಕೆ ವಿನಿಯೋಗಿಸುತ್ತಿರುವ ನೂರಾರು ಕೋಟಿ ರೂ. ಹಣವನ್ನು ಪ್ರಕೃತಿ ವಿಕೋಪದ ಸಂತ್ರಸ್ತರ ಕಲ್ಯಾಣಕ್ಕೆ ವಿನಿಯೋಗಿಸುವ ಮೂಲಕ ಸರಕಾರ ಪುಣ್ಯ ಕಟ್ಟಿಕೊಳ್ಳಲಿ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡವರ ಗಾಯದ ಮೇಲೆ ಉಪ್ಪು ಸವರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ, ಈ ಕಾರ್ಯವನ್ನು ಕೈಬಿಟ್ಟು ಟಿಪ್ಪು ಮತ್ತವನ ಪಾತಕಿ ಸೈನಿಕರಿಂದ ನರಮೇಧಕ್ಕೊಳಗಾದ ದೇವಟ್ ಪರಂಬ್‍ನಲ್ಲಿ ರಾಷ್ಟ್ರೀಯ ಸ್ಮಾರಕ ಸ್ಥಾಪಿಸಿ...