Friday, September 20, 2024

archiveTractor

ಸುದ್ದಿ

ಹದಕೆಟ್ಟ ಸುಬ್ರಹ್ಮಣ್ಯ ಪೋಲೀಸ್ ಠಾಣೆ ರಸ್ತೆ ದುರಸ್ತಿ ಪಡಿಸಲು ಮುಂದಾದ ವಿದ್ಯಾಪ್ರಸನ್ನ ತೀರ್ಥ ಶ್ರೀ – ಕಹಳೆ ನ್ಯೂಸ್

ಸುಬ್ರಮಣ್ಯ : ಕುಕ್ಕೇ ಸುಬ್ರಮಣ್ಯ ಪೊಲೀಸ್ ಠಾಣೆಯ ರಸ್ತೆ ಮಳೆ ಬಂದು ಸಂಪೂರ್ಣವಾಗಿ ಹದಗೆಟ್ಟಿತ್ತು,. ಈ ಸಮಯದಲ್ಲಿ ಪೊಲೀಸರು ಸಂಪುಟ ನರಸಿಂಹ ಸ್ವಾಮಿ ಸುಬ್ರಮಣ್ಯ ಮಠವನ್ನು ಸಂಪರ್ಕ ಮಾಡಿ ಸಹಾಯವನ್ನು ಕೇಳಿದ್ದಾರೆ. ಈ ವೇಳೆ ಮಠದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀ ಗುರುಗಳು ಜೆ ಸಿ ಬಿ ಮತ್ತು ಟ್ರ್ಯಾಕ್ಟರ್ ನೀಡಿ ರಸ್ತೆಯನ್ನು ರಿಪೇರಿ ಮಾಡಿಕೊಟ್ಟಿದ್ದಾರೆ. ಹಾಗೇ ರಸ್ತೆಯ ಎರಡು ಬದಿಯಲ್ಲಿ ಚರಂಡಿ ಮಾಡಿಕೊಟ್ಟಿರುತ್ತಾರೆ. ಸಂಚಾರಕ್ಕೆ ಯೋಗ್ಯ ರೀತಿಯಲ್ಲಿ...