Tuesday, April 15, 2025

archiveTraditional Cultural Relation

ಸುದ್ದಿ

ನಟಿ ಜಯಪ್ರದಾ ನೇಪಾಳ ಸರ್ಕಾರ ಸೌಹಾರ್ಧದ ರಾಯಭಾರಿಯಾಗಿ ನೇಮಕ – ಕಹಳೆ ನ್ಯೂಸ್

ನವದೆಹಲಿ: ಮಾಜಿ ಸಂಸತ್‌ ಸದ್ಯಸ್ಯೆ ಮತ್ತು ಬಾಲಿವುಡ್‌ ನಟಿ ಜಯಪ್ರದಾ ಅವರನ್ನು ರಾಯಭಾರಿಯನ್ನಾಗಿ ನೇಮಿಸುವ ಪ್ರಸ್ತಾವವನ್ನು ನೇಪಾಳದ ಸಂಸತ್​ನಲ್ಲಿ ಸರ್ವಾನುಮತದಿಂದ ಅಂಗೀಕರಿಸಿತು. ಅವರನ್ನು ನೇಪಾಳ ಸರ್ಕಾರ ಸೌಹಾರ್ಧದ ರಾಯಭಾರಿಯನ್ನಾಗಿ ನೇಮಿಸಿದೆ. ಜಯಪ್ರದಾ ಅವರು ರಾಯಭಾರಿ ಹುದ್ದೆಗೆ ನಾಮನಿರ್ದೇಶನಗೊಂಡಾಗ ನೆರೆಹೊರೆ ರಾಷ್ಟ್ರಗಳ ನಡುವಿನ ಹಳೆಯ ಸಾಂಸ್ಕೃತಿಕ ಸಂಬಂಧ ಮತ್ತಷ್ಟು ಬಲಗೊಳಿಸುವ ಮತ್ತು ನೇಪಾಳದ ಪ್ರವಾಸೋದ್ಯಮವನ್ನು ಭಾರತದಲ್ಲಿ ಉತ್ತೇಜಿಸಲು ನೆರವಾಗಲಿದೆ ಎಂದು ಆಯ್ಕೆಗೂ ಮುನ್ನ ನಿರೀಕ್ಷೆ ಹೊಂದಲಾಗಿತ್ತು. ನಾಲ್ಕು ವರ್ಷಗಳ ಕಾಲ ಜಯಪ್ರದಾ ಅವರು ರಾಯಭಾರಿಯಾಗಿರಲಿದ್ದಾರೆ....
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ