Friday, September 20, 2024

archiveullala

ರಾಜಕೀಯ

Breaking News : ” ಉಳ್ಳಾಲ ಉಧ್ವಿಘ್ನ ” ಯು.ಟಿ.ಖಾದರ್‌ ಆಪ್ತನಿಗೆ ಸೋಲು ಕಿಡಿಗೇಡಿಗಳಿಂದ ಕಲ್ಲುತೂರಾಟ ; ಲಾಠಿ ಚಾರ್ಜ್‌ – ಕಹಳೆ ನ್ಯೂಸ್

ಉಳ್ಳಾಲ ,ಸೆ 3 : ಉಳ್ಳಾಲದ ನಗರ ಸಭೆ ಚುನಾವಣಾ ಫ‌ಲಿತಾಂಶ ಹೊರಬಿದ್ದಿದ್ದು. ಗೆಲುವು ಸಾಧಿಸಿದ ಪಕ್ಷೇತರ ಅಭ್ಯರ್ಥಿ ಅಂಗಡಿ ಹಾಗೂ ಇತರ ಹಲವರ ಅಂಗಡಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಸೆ ೩ ರ ಸೋಮವಾರ ನಡೆದಿದೆ. ಉಳ್ಳಾಲದ ನಗರ ಸಭೆಯ 19 ನೇ ವಾರ್ಡ್‌ನಲ್ಲಿ ಸಚಿವ ಯು.ಟಿ.ಖಾದರ್‌ ಅವರೊಂದಿಗೆ ಗುರುತಿಸಿದ್ದ ಅವರ ಆಪ್ತ, ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಉಸ್ಮಾನ್‌ ಕಲ್ಲಾಪು ಅವರು ಪಕ್ಷೇತರ ಅಭ್ಯರ್ಥಿ ಮುಶ್ತಾಕ್‌ ಎದುರು...