Friday, September 20, 2024

archiveUppinagady

ಸುದ್ದಿ

ಫೆ. 15 ರಿಂದ ಮಾ‌. 22 ವರೆಗೆ ಉಪ್ಪಿನಂಗಡಿಯಲ್ಲಿ ” ಮಖೆ ಜಾತ್ರೆ‌” – ” ಮಹಾಕಾಳಿ ಮೆಚ್ಚಿ ” – ” ದೊಂಪದ ಬಲಿ ” ಸಂಭ್ರಮ ; ಶ್ರೀ ಸಹಸ್ರಲಿಂಗೇಶ್ವರ, ಮಹಾಕಾಳಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೆ, ವರ್ಷಾವಧಿ ಉತ್ಸವ – ಕಹಳೆ ನ್ಯೂಸ್

ಉಪ್ಪಿನಂಗಡಿ: ಗಯಾಪದ ಕ್ಷೇತ್ರ, ದಕ್ಷಿಣಕಾಶಿ ಎಂದೇ ಕರೆಯಲ್ಪಡುವ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಇದರ ಕಾಲಾವಧಿ ಜಾತ್ರೆ, ಮಖೆ ಜಾತ್ರೆ ಮತ್ತು ಉತ್ಸವಾದಿಗಳು ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪವಿತ್ರಪಾಣಿ ಕರಾಯ ವಿಷ್ಣುಮೂರ್ತಿ ಕುದ್ದಣ್ಣಾಯರ ಉಪಸ್ಥಿತಿಯಲ್ಲಿ ಫೆ. ೧೫ರಿಂದ ಆರಂಭಗೊಂಡು ವಿವಿಧ ಧಾರ್ಮಿಕ ಕಾರ್‍ಯಕ್ರಮಗಳೊಂದಿಗೆ ಮಾರ್ಚ್ ೨೨ರ ತನಕ ನಡೆಯಲಿದೆ ಎಂದು ದೇವಳದ ಆಡಳಿತಾಧಿಕಾರಿ ಮತ್ತು ಕಾರ್‍ಯನಿರ್ವಹಣಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫೆ. ೧೫ರಂದು ೧ನೇ ಅಷ್ಟಮಿ ಮಖೆ...
ಸುದ್ದಿ

ಮಾರ್ಚ್ 1 ರಂದು ಯಕ್ಷಧ್ರುವ ಪಟ್ಲ ಫೌಂಡೇಷನ್ ರಿ. ಮಂಗಳೂರು ಇದರ ಉಪ್ಪಿನಂಗಡಿ ಘಟಕದ ಉದ್ಘಾಟನಾ ಸಮಾರಂಭ | ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಷನ್ನಿನ ಉಪ್ಪಿನಂಗಡಿ ಘಟಕದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಉಪ್ಪಿನಂಗಡಿ ದೇವಸ್ಥಾನದ ವಠಾರದಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ ಮತ್ತು ವ್ಸವಸ್ಥಾಪಕ ವೆಂಕಟೇಶ ಎಂ ಬಿಡುಗಡೆಯ ಮಾಡಿದವರು. ಮಾರ್ಚ್ ೧ ರಂದು ಯಕ್ಷಧ್ರುವ ಉಪ್ಪಿನಂಗಡಿ ಘಟಕ ಉದ್ಘಾಟನೆಗೊಳ್ಳಲಿದೆ. ಸಂಜೆ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶಟ್ಟಿ, ಶಾಸಕಿ ಶಕುಂತಲಾ ಶೆಟ್ಟಿ ,ಅಶೋಕ್...
ಸುದ್ದಿ

ಉಪ್ಪಿನಂಗಡಿ ಜಾತ್ರೆಗೆಂದು ಕರೆದು ಯುವತಿ ಮೇಲೆ ಗ್ಯಾಂಗ್ ರೇಪ್ ಮಾಡಿದ ಕಾಮುಕರು – ಏನಿದು ಸ್ಟೋರಿ ?

ಉಪ್ಪಿನಂಗಡಿ : ದಲಿತ ಯುವತಿಯ ಮೇಲೆ ಕಾಮುಕರು ಗ್ಯಾಂಗ್ ರೇಪ್ ನಡೆಸಿ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ವಿಲಕ್ಷಣ ಘಟನೆಯೊಂದು ನಡೆದಿದೆ. ಬೆಟ್ಟಪಾಂಡಿಯ ಯುವತಿಯ ಮೇಲೆ ಅತ್ಯಾಚಾರ ನಡೆದಿದ್ದು, ನೆಲ್ಯಾಡಿ ಬಳಿ ಇರುವ ಖಾಲಿ ಮನೆಯಲ್ಲಿ ದುಷ್ಕರ್ಮಿಗಳು ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾಳೆ. ಧನಂಜಯ್ ಹಾಗೂ ಇನ್ನೋರ್ವ ಯುವತಿಯನ್ನು ಜಾತ್ರೆಗೆಂದು ಕರೆದಿದ್ದು, ನೆಲ್ಯಾಡಿ ಕಡೆಗೆ ಕರೆದುಕೊಂಡು ಹೋಗಿ ಅಲ್ಲಿನ ಖಾಲಿ ಮನೆಯೊಂದರಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.ಜ...
ಸುದ್ದಿ

ದೀಪಾವಳಿಗೆ ವಾಣಿ ಮೊಬೈಲ್ಸ್ ಗೆ ಬನ್ನಿ | ವಿಶೇಷ ರಿಯಾಯಿತಿ, ಆಕರ್ಷಕ ಬಹುಮಾನ

ಉಪ್ಪಿನಂಗಡಿ : ದೀಪಾವಳಿಯ ಸಂದರ್ಭದಲ್ಲಿ ಉಪ್ಪಿನಂಗಡಿಯ ಬಸು ನಿಲ್ದಾಣದ ಪಂಚಾಯಿತ್ ಬಿಲ್ಡಿಂಗ್ ನಲ್ಲಿರು ' ವಾಣಿ ಮೊಬೈಲ್ಸ್ 'ನಲ್ಲಿ ವಿಶೇಷ ಆಫರ್ ಜೊತೆಗೆ ರಿಯಾಯಿತಿ ದರದಲ್ಲಿ ವಿವಿಧ ಕಂಪೆನಿಗಳ ಮೊಬೈಲ್ ಗಳ ಮಾರಟ ಮತ್ತು ಮೊಬೈಲ್ ಗಳ ಬಿಡಿಭಾಗಗಳ ಮಾರಾಟ ಮೇಳ ನಡೆಸುತ್ತಿದೆ. ಮೊಬೈಲ್ ಖರೀದಿಸಿದ ಗ್ರಾಹಕರಿಗೆ ಆಕರ್ಷಕ ಬಹುಮಾನಕೂಡ ಲಭ್ಯವಿರುತ್ತದೆ. ಈ ಸೌಲಭ್ಯವನ್ನು ಗ್ರಾಹಕರು ಸುದುಪಯೋಗ ಪಡಿಸಿಕೊಳ್ಳಿ ಎಂದು ಮಾಲಕರಾದ ರೋಹಿತ್ ಇಳಂತಿಲ ಇವರು ಪ್ರಕಟನೆಯಲ್ಲಿ ಕಹಳೆ ನ್ಯೂಸ್...