Friday, September 20, 2024

archiveusha anchan

ರಾಜಕೀಯ

ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಯುವ ನಾಯಕಿ ಉಷಾ ಅಂಚನ್ ಆಯ್ಕೆ – ಕಹಳೆ ನ್ಯೂಸ್

ನೆಲ್ಯಾಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ತಾ,ಪಂ. ಉಷಾಅಂಚನ್ ರವರು ನೇಮಕಗೊಂಡಿದ್ದಾರೆ. ರಾಜ್ಯ ಹಾಗೂ ರಾಷ್ಟೀಯ ಕಾಂಗ್ರೆಸ್ ವರಿಷ್ಠರ ನಿರ್ದೇಶನದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇತರೆ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರೂ, ವಿಧಾನಪರಿಷತ್ ನ ಮಾಜಿ ಸದಸ್ಯರೂ ಆಗಿರುವ ಎಂ.ಡಿ. ಲಕ್ಷೀನಾರಾಯಣ (ಅಣ್ಣಯ್ಯ) ರವರು ಈ ನೇಮಕ ಮಾಡಿದ್ದಾರೆ. ತಾವು ಎಂದಿನಂತೆ ಪಕ್ಷದ ಸಂಘಟನೆ, ಬಲವರ್ಧನೆ ಕಾರ್ಯದಲ್ಲಿ ಸಮರ್ಪಣಾ...