Friday, September 20, 2024

archiveVidhanasabha Election

ರಾಜಕೀಯಸುದ್ದಿ

ಶ್ರೀರಾಮುಲು ಮುಂದಿನ ಸಿಎಂ: ಮಾಜಿ ಸಚಿವ ವಿ. ಸೋಮಣ್ಣ ಹೇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದರೂ ಬಿಜೆಪಿ, ಪ್ರತಿಪಕ್ಷದ ಸ್ಥಾನದಲ್ಲಿ ಕೂರುವಂತಾಗಿದೆ. ಅಧಿಕಾರ ಹಿಡಿಯಲು ಬಿಜೆಪಿ ಸತತ ಪ್ರಯತ್ನ ನಡೆಸುತ್ತಿದ್ದು, ಉಪ ಚುನಾವಣೆ ಎದುರಾದ ಕಾರಣ 'ಆಪರೇಷನ್ ಕಮಲ' ಕ್ಕೆ ಹಿನ್ನಡೆಯಾಗಿದೆ. ಚುನಾವಣೆ ಬಳಿಕ ಕೆಲ ಶಾಸಕರುಗಳು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆಂದು ಹೇಳಲಾಗುತ್ತಿದ್ದು, ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಮಾಜಿ...
ರಾಜಕೀಯಸುದ್ದಿ

ವಿಧಾನಸಭೆ ಉಪಚುನಾವಣೆ: ಅನಿತಾ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ರಾಮನಗರ: ವಿಧಾನಸಭೆ ಉಪಚುನಾವಣೆಗೆ ಜೆಡಿಎಸ್​, ಕಾಂಗ್ರೆಸ್​ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಪತಿ ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿಯವರ ಜತೆ ಚುನಾವಣಾ ಕಚೇರಿಗೆ ತೆರಳಿ ಇಂದು ನಾಮಪತ್ರ ಸಲ್ಲಿಸಿದರು. ಅನಿತಾ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಸುರೇಶ್​, ಡಿ.ಕೆ.ಶಿವಕುಮಾರ್​ ಭಾಗವಹಿಸಲಿಲ್ಲ. ಕಾಂಗ್ರೆಸ್​ ನಾಯಕರ ಪರವಾಗಿ ಶಾಸಕ ಮುನಿರತ್ನ ಉಪಸ್ಥಿತರಿದ್ದರು. ಈ ಉಪಚುನಾವಣೆಯಲ್ಲಿ ಜೆಡಿಎಸ್​ನೊಂದಿಗೆ ಮೈತ್ರಿಗೆ ವಿರೋಧಿಸಿದ್ದ ಸ್ಥಳೀಯ ಮುಖಂಡರು ಅಸಾಮಾಧನಗೊಂಡಿದ್ದಾರೆ ಎನ್ನಲಾಗಿದ್ದು, ನಾಮಪತ್ರ ಸಲ್ಲಿಕೆ ವೇಳೆ ಗೈರಾಗಿದ್ದರು. ನಾಮಪತ್ರ ಸಲ್ಲಿಕೆ ಬಳಿಕ ಅನಿತಾಕುಮಾರಸ್ವಾಮಿ ತೆರೆದ...
ಸುದ್ದಿ

ಸಂಗಬೆಟ್ಟು ತಾಲೂಕು ಪಂಚಾಯತ್ ಉಪಚುನಾವಣೆ: ಎರಡು ಪಕ್ಷಗಳಿಗೆ ಪ್ರತಿಷ್ಟೆಯ ಪ್ರಶ್ನೆ – ಕಹಳೆ ನ್ಯೂಸ್

ಉಪಚುನಾವಣೆ ಮಂಗಳೂರು: ಬಂಟ್ವಾಳ ತಾಲೂಕಿನ ಸಂಗಬೆಟ್ಟು ತಾಲೂಕು ಪಂಚಾಯತ್ ಉಪಚುನಾವಣೆ ಜಿಲ್ಲೆಯ ರಾಜಕೀಯ ಧುರೀಣರ ಕಣ್ಣು ಇತ್ತ ಹಾಯಿಸುವಂತೆ ಮಾಡಿದೆ. ಕಾಂಗ್ರೇಸ್ ಪಕ್ಷದಡಿಯಲ್ಲಿ ಸ್ಪರ್ಧೆ ಮಾಡಿ ಬಳಿಕ ವಿಧಾನಸಭಾ ಚುನಾವಣೆಯ ಸಂಧರ್ಭದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರಿದ ಪ್ರಭಾಕರ ಪ್ರಭು ಅವರ ತೆರವಾದ ಸ್ಥಾನಕ್ಕೆ ಈ ಚುನಾವಣೆ .ಆ.28 ರಂದು ನಡೆಯಲಿದೆ. ಕಾಂಗ್ರೇಸ್‌ನಿಂದ ಬಿಲ್ಲವ ಸಮುದಾಯದ ದಿನೇಶ್ ಸುಂದರ್ ಶಾಂತಿಯವರನ್ನು ಪ್ರಭು ಅವರಿಗೆ ಎದುರಾಳಿ ಅಭ್ಯರ್ಥಿಯಾಗಿ ಕಾಂಗ್ರೇಸ್ ಕಣಕ್ಕಿಳಿಸಿದೆ....