Friday, September 20, 2024

archivevijay

ಸುದ್ದಿ

ವೈಯಕ್ತಿಕ ದ್ವೇಷವಿಲ್ಲ, ಸಂಧಾನಕ್ಕೆ ‌ಒಪ್ಪುವುದಿಲ್ಲ: ಪಾನಿಪುರಿ ಕಿಟ್ಟಿ – ಕಹಳೆ ನ್ಯೂಸ್

ಬೆಂಗಳೂರು: ವೈಯಕ್ತಿಕವಾಗಿ ನನಗೂ, ವಿಜಯ್​ಗೂ ದ್ವೇಷವಿಲ್ಲ. ನನ್ನ ಅಣ್ಣನ ಮಗ ಮಾರುತಿಗೌಡ ಮೇಲೆ ಹಲ್ಲೆ ನಡೆದಿದ್ದು, ಇಂತಹ ಘಟನೆಯಿಂದ ಎಂಥವರಿಗೂ ಸಿಟ್ಟು ಬರುತ್ತದೆ. ಪ್ರಕರಣದಲ್ಲಿ ನಾನು ಕಾನೂನು ಮೊರೆ ಹೋಗಿದ್ದೇನೆ. ಅಲ್ಲದೆ, ಫಿಲಂ ಛೇಂಬರ್​ಗೂ ದೂರು ನೀಡಿದ್ದು, ಅವರ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಪಾನಿಪುರಿ ಕಿಟ್ಟಿ ತಿಳಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ನಟನಾಗಲಿ ಇನ್ನೊಬ್ಬರಿಗೆ ಮಾದರಿ ಆಗಬೇಕು. ಹಾಗಂತ ವಿಜಿ ವಿರುದ್ಧ ರೌಡಿ ಶೀಟರ್ ತೆರೆಯಲಿ ಎಂದು ನಾನು...
ಸುದ್ದಿ

Breaking News : ತಮಿಳುನಾಡಿನಲ್ಲಿ ನಟ ದುನಿಯಾ ವಿಜಯ್ ಬಂಧನ – ಕಹಳೆ ನ್ಯೂಸ್

ಚೆನ್ನೈ: ಸ್ಯಾಂಡಲ್ ವುಡ್‍ನ ಇಬ್ಬರು ಖಳನಟರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು ನಟ ದುನಿಯಾ ವಿಜಯ್ ನನ್ನು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ತಮಿಳುನಾಡಿನ ಕೊಯಮತ್ತೂರು ಬಳಿ ದುನಿಯಾ ವಿಜಯ್‍ನನ್ನು ಬಂಧಿಸಿದ್ದಾರೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪೊಲೀಸರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಂಬಂಧ ನಟ ದುನಿಯಾ ವಿಜಯ್ ಮೇಲೆ ಪ್ರಕರಣ ದಾಖಲಾಗಿತ್ತು. ಮಾಸ್ತಿಗುಡಿ ಚಿತ್ರೀಕರಣದ ವೇಳೆ ನಟರಾದ ಅನಿಲ್ ಹಾಗೂ ಉದಯ್ ದುರಂತ...