Friday, September 20, 2024

archiveVijaya jewellery

ಸುದ್ದಿ

ಆರ್ಥಿಕ ವ್ಯವಹಾರದ ನಷ್ಟದಿಂದ ಜ್ಯುವೆಲ್ಲರಿ ಮಾಲೀಕ ಆತ್ಮಹತ್ಯೆಗೆ ಶರಣು – ಕಹಳೆ ನ್ಯೂಸ್

ಉಡುಪಿ: ಕುಂದಾಪುರದ ವಿಜಯಾ ಜ್ಯುವೆಲ್ಲರಿ ಅಂಗಡಿ ಮಾಲೀಕ ಶ್ರೀನಿವಾಸ ಶೇಟ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಶ್ರೀನಿವಾಸ್ ಶೇಟ್ (57), ಆತ್ಮಹತ್ಯೆ ಮಾಡಿಕೊಂಡವರು. ಕುಂದಾಪುರದ ಅನಗಳ್ಳಿ ಸೇತುವೆಗೆ ಹಾರಿ ಆತ್ನಹತ್ಯೆ ಮಾಡಿಕೊಂಡಿದ್ದಾರೆ. ಶ್ರೀನಿವಾಸ ಶೇಟ್ ಕುಂದಾಪುರದ ವಿಜಯಾ ಜ್ಯುವೆಲ್ಲರಿ ಮಾಲೀಕನಾಗಿದ್ದು, ಆರ್ಥಿಕ ವ್ಯವಹಾರದಲ್ಲಿ ನಷ್ಟದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....