Friday, September 20, 2024

archiveVishwa Hindu Parishad

ಸುದ್ದಿ

ಕಸಾಯಿಖಾನೆ 15 ಕೋಟಿ ಅನುದಾನ ನೀಡಿರೋದನ್ನು ಖಂಡಿಸುತ್ತೇವೆ: ವಿ.ಹಿಂ.ಪ – ಕಹಳೆ ನ್ಯೂಸ್

ಮಂಗಳೂರು: ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಮಂಗಳೂರು ಇದರ ವತಿಯಿಂದ ಮಂಗಳೂರು ಮಹಾ ನಗರ ಪಾಲಿಕೆ ಎದುರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಮಂಗಳೂರು ಕಸಾಯಿಖಾನೆಗೆ ಯುಟಿ ಖಾದರ್ ಹದಿನೈದು ಕೋಟಿ ರೂಪಾಯಿ ಘೋಷಿಸಿದ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾ ನಿರತ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರು ಯುಟಿ ಖಾದರ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಚಿವ ಯುಟಿ ಖಾದರ್...