Friday, September 20, 2024

archiveVishwanatha shetty

MAHESH KAJE
ಸುದ್ದಿ

ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ ಹಲ್ಲೆ ಖಂಡನೀಯ ; ಇದು ಸಂವಿಧಾನದ ಮೇಲೆ ನಡೆದ ಹಲ್ಲೆ – ಮಹೇಶ್ ಕಜೆ

ಬೆಂಗಳೂರು : ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ ಮೇಲಿನ ಹಲ್ಲೆ ಖಂಡಿಸಿ ಹೇಳಿಕೆ ನೀಡಿದ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಇದರ ಮಾಜಿ ಸದಸ್ಯರು ಹಾಗೂ ಪುತ್ತೂರು ವಕೀಲರ ಸಂಘ ಮಾಜಿ ಅಧ್ಯಕ್ಷರಾದ ನ್ಯಾಯವಾದಿ ಮಹೇಶ್ ಕಜೆ ಹಲ್ಲೆಯನ್ನು ಖಂಡಿಸಿದ್ದಾರೆ. Mahesh Kaje    ಸಂವಿಧಾನದ ಮೇಲೆ ನಡೆದ ಹಲ್ಲೆ ಎಂದು ವಿಶ್ಲೇಸಿಸಿದ ಅವರು ನ್ಯಾಯಾಂಗ ಮತ್ತು ಈಡೀ ವಕೀಲರು ಸುಮುದಾಯ ಗಂಭೀರವಾಗಿ ಪರಿಗಣಿಸಬೇಕಾದ ವಿಚಾರ ಯಾಕೆಂದರೆ, ...
ಸುದ್ದಿ

ಲೋಕಾಯುಕ್ತರಿಗೆ ಚಾಕು ಇರಿತ ಹೇಗಾಯ್ತು? ಇರಿದ ಆರೋಪಿ ಯಾರು? ಮುಖ್ಯಮಂತ್ರಿಗಳಂತೆ ಮಲಗಿ ನಿದ್ರಿಸುತ್ತಿದೆ ರಾಜ್ಯ ಸರಕಾದ ಕಾನೂನು ಸುವ್ಯವಸ್ಥೆ – ಕಹಳೆ ನ್ಯೂಸ್

ಬೆಂಗಳೂರು: ವ್ಯಕ್ತಿಯೊಬ್ಬ ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಚಾಕು ಇರಿದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ಈ ಘಟನೆ ನಡೆದಿದೆ. ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ತೇಜಸ್ ಶರ್ಮಾ ಎಂಬ ವ್ಯಕ್ತಿ ಏಕಾಏಕಿ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಅವರ ಮೇಲೆ ದಾಳಿ ಮಾಡಿ ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಆರೋಪಿಯನ್ನ ವಿಧಾನ ಸೌಧ ಪೊಲೀಸರು ಬಂಧಿಸಿದ್ದಾರೆ. ಘಟನೆ ಹೇಗಾಯ್ತು? ತುಮಕೂರಿನ ಎಸ್‍ಎಸ್‍ಪುರಂ ನಿವಾಸಿಯಾಗಿರುವ ತೇಜ ರಾಜ ಶರ್ಮಾ ಜಿಲ್ಲಾ...