Recent Posts

Sunday, September 22, 2024

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಕರಾವಳಿಯಲ್ಲಿ ಇದೇ ಮೊದಲ ಬಾರಿಗೆ ಸಿಎನ್‍ಜಿ ಬಸ್ ನ ಓಡಾಟ- ಕಹಳೆ ನ್ಯೂಸ್

ಬಂಟ್ವಾಳ: ಪೆಟ್ರೋಲ್-ಡೀಸೆಲ್‍ಗೆ ಪರ್ಯಾಯ ಇಂಧನವಾಗಿ ವಾಹನಗಳಿಗೆ ಸಿಎನ್‍ಜಿ (ಕಂಪ್ರಸ್‍ಡ್ ನ್ಯಾಚುರಲ್ ಗ್ಯಾಸ್) ಬಳಕೆ ಮಾಡಲಾಗುತ್ತಿದ್ದು, ಕರಾವಳಿಯಲ್ಲಿ ಇದೇ ಮೊದಲ ಬಾರಿಗೆ ಸಿಎನ್‍ಜಿ ಇಂಧನ ಬಳಕೆಯ ಬಸ್ಸೊಂದು ಶನಿವಾರ ರಸ್ತೆಗಿಳಿದಿದೆ. ಉಪ್ಪಿನಂಗಡಿ- ಮಂಗಳೂರು ಮಾರ್ಗದಲ್ಲಿ ಈ ಹೊಸ ಬಸ್ ಓಡಾಟ ಆರಂಭಿಸಿದೆ. ಈ ಬಸ್ಸನ್ನು ಟಾಟಾ ಮೋಟಾರ್ಸ್ ಕಂಪೆನಿ ತಯಾರಿಸಿದ್ದು, ಅವಿಭಜಿತ ದಕ್ಷಿಣ ಕನ್ನಡದಲ್ಲಿ ಸಿಎನ್‍ಜಿ ಆಧಾರಿತ ಮೊಟ್ಟಮೊದಲ ಬಸ್ ಎಂದು ಖಾಸಗಿ ಬಸ್ ಮಾಲಕರ ಸಂಘದವರು ತಿಳಿಸಿದ್ದಾರೆ. ಕಂಪೆನಿಯವರ ಮಾಹಿತಿ ಪ್ರಕಾರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಮಹಾವಿದ್ಯಾಲಯದಲ್ಲಿ ‘ನಯನ ಫೋಟೊಗ್ರಾಫಿ ಕ್ಲಬ್’ ನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಫೋಟೋಗ್ರಾಫಿ ಅನ್ನುವುದು ಸುಲಭ ಎಂದನಿಸುವುದು ಸಹಜ. ಫೋಟೋಗ್ರಾಫಿಯಿಂದ ಕಲಿಯುವಂತದ್ದು ತಾಳ್ಮೆ ಮತ್ತು ಸಮಯ ಪ್ರಜ್ಞೆ. ವಿದ್ಯಾರ್ಥಿಗಳಿಗೆ ಸಲಹೆಗಳನ್ನು ನೀಡುವುದಕ್ಕಿಂತ ಮಾರ್ಗದರ್ಶನ ಅವಶ್ಯಕವಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲಿ ಫೋಟೊಗ್ರಾಫಿಯಿದೆ. ವಿದ್ಯಾರ್ಥಿಗಳು ಕಲಾತ್ಮಕ, ಕ್ರಿಯಾತ್ಮಕ ದೃಷ್ಟಿಯಿಂದ ನೋಡಿದಾಗ ಮಾತ್ರ ಅದನ್ನು ಕಾಣಲು ಸಾಧ್ಯವಾಗುತ್ತದೆ. ಫೋಟೋಗ್ರಾಪಿ ಪ್ರಕೃತಿಯನ್ನು ನೋಡುವ ದೃಷ್ಟಿಯನ್ನು ಬದಲಾಯಿಸುತ್ತದೆ. ಕಲಿಯುವ ಆಸಕ್ತಿಯನ್ನು ಹೆಚ್ಚಿಸುತ್ತದೆ ಎಂದು ಮೈಸೂರಿನ, ರಾಷ್ಟ್ರೀಯ ಪ್ರಶಸ್ತಿ ವಿಜೇತ ಛಾಯಗ್ರಾಹಕ ಬಾಬು ಜಿ. ಎಸ್. ಹೇಳಿದರು. ವಿವೇಕಾನಂದ ಮಹಾವಿದ್ಯಾಲಯದಲ್ಲಿ, ಪದವಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಹುತಾತ್ಮ ಜನರಲ್ ಬಿಪಿನ್ ರಾವತ್ ಮತ್ತು ಸಂಗಡಿಗರಿಗೆ ಗೌರವ ನಮನ – ಕಹಳೆ ನ್ಯೂಸ್

ಪುತ್ತೂರು: ಮಳೆ, ಬಿಸಿಲು, ಚಳಿಯನ್ನು ಲೆಕ್ಕಿಸದೆ ವರ್ಷವಿಡಿ ಸೇವೆ ಸಲ್ಲಿಸುವ ದೇಶಕ್ಕಾಗಿ ಪ್ರಾಣವನ್ನೇ ನೀಡುವ ಇಂತಹ ಶ್ರೇಷ್ಠ ವ್ಯಕ್ತಿಗಳಿಗೆ ನಾವು ತಲೆಬಾಗಬೇಕು ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಹೇಳಿದರು. ಅವರು ಕಾಲೇಜಿನ ಎನ್ ಸಿಸಿ ಘಟಕದಿಂದ ಆಯೋಜಿಸಿದ ಹುತಾತ್ಮರಿಗೆ ನಮನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಜನರಲ್ ಬಿಪಿನ್ ರಾವತ್ ಅವರೊಂದಿಗೆ ಅವರ ಪತ್ನಿ ದೇಶಕ್ಕೆ ಕೊಟ್ಟಂತಹ ಕೊಡುಗೆ, ಸೇವೆ ಅವಿಸ್ಮರಣೀಯ. ಪಠ್ಯ ಪಾಠ ಮೊಬೈಲ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಪ್ರಯುಕ್ತ ಪೂರ್ವ ತಯಾರಿ ಅಂಗವಾಗಿ ಡಿ.12 ರಂದು ಮಾತೃ ಸಮಾವೇಶ – ಕಹಳೆ ನ್ಯೂಸ್

ಬಂಟ್ವಾಳ : ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಪ್ರಯುಕ್ತ ಪೂರ್ವ ತಯಾರಿ ಅಂಗವಾಗಿ ಭಾನುವಾರ ಡಿಸೆಂಬರ್ 12ರಂದು ಮಾತೃಸಮಾವೇಶ ನಡೆಯಲಿದೆ. ಕಳ್ಳಿಗೆ, ತುಂಬೆ, ಬಿ.ಮೂಡ ಮತ್ತು ನಡು ಗ್ರಾಮ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಮಾತೆಯರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಪ್ರತಿ ಗ್ರಾಮಗಳಲ್ಲಿ ಮಾತೆಯರು ಮನೆ ಮನೆ ಸಂಪರ್ಕಿಸಿ ಸಮಾವೇಶದ ಯಶಸ್ಸಿಗಾಗಿ ದುಡಿಯುತ್ತಿದ್ದಾರೆ. ದೇವಂದಬೆಟ್ಟು ದೇವಸ್ಥಾನದ ಹಿಂಭಾಗದ ಮೈದಾನದಲ್ಲಿ ಸಮಾವೇಶವನ್ನು ನಡೆಸುವುದಾಗಿ ನಿರ್ಧರಿಸಲಾಗಿದ್ದು, ಬುಧವಾರ ಅಂತಿಮ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಕಾಲೇಜಿನ ಅನುಪಮ ಪ್ರತಿಭಾ ವೇದಿಕೆಯಲ್ಲಿ ಕಥೆ, ಕವನ ವಾಚನ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಕಥೆ ಅಥವಾ ಕವನವನ್ನು ರಚಿಸಲು ಒಂದು ವಸ್ತು ಮುಖ್ಯವಾಗಿರುತ್ತದೆ. ಅನೇಕರು ಪ್ರಕೃತಿಯನ್ನು ಆಧರಿಸಿ ಸಾಹಿತ್ಯವನ್ನು ಸೃಷ್ಟಿಸುತ್ತಾರೆ. ಆದರೆ ಬರಹಗಳು ಕೇವಲ ನಿಸರ್ಗ ಆಧಾರಿತವಾಗಿಯೇ ಇರಬೇಕೆಂಬ ನಿಯಮವೇನೂ ಇಲ್ಲ. ಯಾವುದೇ ಸ್ಪೂರ್ತಿಯೊಂದಿಗೆ ಬರವಣಿಗೆಯಲ್ಲಿ ತೊಡಗಿಸಿಕೊಳ್ಳಬಹುದು ಎಂದು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಗಿರೀಶ್ ಭಟ್ ಇಳಂತಿಲ ಹೇಳಿದರು.   ಅವರು ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ಅನುಪಮ ಪ್ರತಿಭಾ ವೇದಿಕೆಯಲ್ಲಿ ನಡೆದ...
ದಕ್ಷಿಣ ಕನ್ನಡಸುದ್ದಿ

ಗುರುಪುರ ಸೇತುವೆ ಬಳಿ ಬೈಕ್ ನಿಲ್ಲಿಸಿ, ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ – ಕಹಳೆ ನ್ಯೂಸ್

ಮಂಗಳೂರು : ಗುರುಪುರ ಸೇತುವೆ ಬಳಿ ಬೈಕ್ ನಿಲ್ಲಿಸಿ, ನಾಪತ್ತೆಯಾಗಿದ್ದ ವಾಮಂಜೂರಿನ ಯೋಗೀಶ್ (31) ಅವರ ಮೃತದೇಹವು ಗುರುಪುರ ಸಮೀಪದ ಬೈಲುಪೇಟೆ ಎಂಬಲ್ಲಿ ಪತ್ತೆಯಾಗಿದೆ. ವೃತ್ತಿಯಲ್ಲಿ ಚಾಲಕರಾಗಿದ್ದ ಯೋಗೀಶ್ ಅವಿವಾಹಿತರಾಗಿದ್ದರು.Video : ಬಸ್ಸಿನಲ್ಲಿ ಹಿಂದು ಯುವತಿಯೊಂದಿಗೆ ಮುಸ್ಲಿಂ ಪುಂಡನ ರಾಸಲೀಲೆ! ಡಿ.8ರ ಸಂಜೆಯಿಂದ ದಿಢೀರ್ ನಾಪತ್ತೆಯಾಗಿದ್ದ ಯೋಗೀಶ್ ಅವರ ಬೈಕ್ ಹಾಗೂ ಚಪ್ಪಲಿ ಗುರುಪುರ ನದಿ ಸೇತುವೆ ಪಕ್ಕ ಪತ್ತೆಯಾಗಿತ್ತು. ಅದರಂತೆ ಅಗ್ನಿಶಾಮಕ ದಳ ಮತ್ತು ಬಜ್ಪೆ ಪೆÇಲೀಸರು ಸ್ಥಳೀಯರ...
ಪುತ್ತೂರು

ನಾಳೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ನೇತೃತ್ವದಲ್ಲಿ ಹಾಗೂ ಕ್ಯಾಂಪ್ಕೂ ಇನ್ ಸೇವಾ ಇದರ ಸಹಬಾಗಿತ್ವದಲ್ಲಿ, ಕೆಮ್ಮಿಂಜೆ ಗ್ರಾಮದ ನೈತಾಡಿಯಲ್ಲಿ ನಿರ್ಮಿಸಿಕೊಟ್ಟಿರುವ ನೂತನ ಮನೆಯ ಗೃಹಪ್ರವೇಶ ಹಾಗೂ ಗೃಹ ಹಸ್ತಾಂತರ ಕಾರ್ಯಕ್ರಮ-ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ನೇತೃತ್ವದಲ್ಲಿ ಹಾಗೂ ಕ್ಯಾಂಪ್ಕೂ ಇನ್ ಸೇವಾ ಇದರ ಸಹಬಾಗಿತ್ವದಲ್ಲಿ, ಕೆಮ್ಮಿಂಜೆ ಗ್ರಾಮದ ನೈತಾಡಿಯಲ್ಲಿ ನಿರ್ಮಿಸಿಕೊಟ್ಟಿರುವ ನೂತನ ಮನೆಯ ಗೃಹಪ್ರವೇಶ ಹಾಗೂ ಗೃಹ ಹಸ್ತಾಂತರ ಕಾರ್ಯಕ್ರಮ ಡಿಸೆಂಬರ್ ೧೧ರಂದು ವಜ್ರದೇಹಿ ಮಠ ಗುರುಪುರ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮಿಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ, ರಾಷ್ಟ್ರೀಯ ಸ್ವಯಂ ಸಂಘ ಕಾರ್ಯಕಾರಿಣಿ ಸದಸ್ಯರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್, ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ...
ಸುದ್ದಿ

ಮಂಗಳೂರು: ಕರಾವಳಿಯ ಇತಿಹಾಸ ಪ್ರಸಿದ್ಧ ಕ್ಷೇತ್ರ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಚಿತ್ರನಟ ಸುದೀಪ್ ಭೇಟಿ-ಕಹಳೆ ನ್ಯೂಸ್

ಮಂಗಳೂರು: ಕರಾವಳಿಯ ಇತಿಹಾಸ ಪ್ರಸಿದ್ಧ ಕ್ಷೇತ್ರ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಚಿತ್ರನಟ ಸುದೀಪ್ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ರು. ಈ ಸಂದರ್ಭದಲ್ಲಿ ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಹೆಚ್ ಎಸ್ ಸಾಯಿರಾಂ, ಕ್ಷೇತ್ರದ ಟ್ರಸ್ಟಿ ಶೇಖರ್ ಪೂಜಾರಿ ಸುದೀಪ್ ಗೆ ಶಾಲು ಹೊದಿಸಿ ಬರಮಾಡಿಕೊಂಡರು,ಚಲನಚಿತ್ರ ನಟ ರಾಜೇಶ್ ಭಟ್ ಕಿಚ್ಚನಿಗೆ ಸಾಥ್ ನೀಡಿದ್ರು ಸುದೀಪ್ ಅಭಿನಯದ ಬಹು ನಿರೀಕ್ಷೆಯ ವಿಕ್ರಾಂತ್ ರೋಣ ಮುಂದಿನ ಫ್ರೆಬ್ರವರಿಯಲ್ಲಿ ಬಿಡುಗಡೆಗೊಳ್ಳಲಿದೆ.....
1 32 33 34 35 36 126
Page 34 of 126