Friday, April 25, 2025

archiveಭೂ ಕುಸಿತ

ಕೊಡಗುಮಡಿಕೇರಿಸುದ್ದಿ

ಮಡಿಕೇರಿ-ಮಂಗಳೂರು ರಸ್ತೆ ಬದಿಯಲ್ಲಿ ಭೂಕುಸಿತ ; ಆರು ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ | ಆತಂಕ, ಕತ್ತಲೆಯಲ್ಲಿ ಕೊಡಗು..! – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಬಿಟ್ಟುಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ಭಾಗಮಂಡಲ, ನಾಪೋಕ್ಲು, ಮಡಿಕೇರಿ, ಸುಂಟಿಕೊಪ್ಪ ಮತ್ತು ಸೋಮವಾರಪೇಟೆ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ತುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನೂ ಮಡಿಕೇರಿ ಮಂಗಳೂರು ಹೆದ್ದಾರಿಯ ಕೆಳಭಾಗದಲ್ಲಿ 2018 ರಲ್ಲಿ ಭೂಕುಸಿತವಾಗಿದ್ದ ಸ್ಥಳದಲ್ಲಿ ಕುಸಿಯುವ ಆತಂಕ ಎದುರಾಗಿದೆ. ಹೀಗಾಗಿ ಅಲ್ಲಿರುವ ಆರು ಕುಟುಂಬಗಳು ಭೂಕುಸಿತದ ಭೀತಿಯಲ್ಲಿವೆ. ಕತ್ತಲೆಯಲ್ಲಿ ಕೊಡಗು: ಸ್ಥಳಕ್ಕೆ ಮಡಿಕೇರಿ ತಹಶೀಲ್ದಾರ್ ಮಹೇಶ್ ಭೇಟಿ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ