Friday, September 20, 2024

archiveಸಚಿವ ಸಂಪುಟ

ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

2012ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಟೀಲಿಗೆ ಬಂದಿದ್ದ ಡಿ.ವಿ ಸದಾನಂದ ಗೌಡ ; 9 ವರ್ಷಗಳ ಬಳಿಕ ಅದೇ ದಿನ ರಾಜೀನಾಮೆ – ಕಹಳೆ ನ್ಯೂಸ್

ಬೆಂಗಳೂರು: 2012ರಲ್ಲಿ ಡಿ.ವಿ ಸದಾನಂದ ಗೌಡ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಜುಲೈ 7 ರಂದು ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ್ದರು. ಅದಾದ 9 ವರ್ಷಗಳ ಬಳಿಕ ಕಾಕತಾಳೀಯವೆಂಬಂತೆ ಇದೇ ದಿನ ಕೇಂದ್ರ ಸಚಿವ ಸಂಪುಟಕ್ಕೆ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿಎಸ್ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾಗಿದೆ. ಕರ್ನಾಟಕದ ನಾಲ್ವರು ಮೋದಿ ಸಂಪುಟಕ್ಕೆ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಡಿವಿಎಸ್...